23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya
error: Content is protected !!