September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya
error: Content is protected !!