22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

ಮಡಂತ್ಯಾರು: ಕಳೆದ 30 ತಿಂಗಳ ಅವಧಿಯಲ್ಲಿ ದೂರದೃಷ್ಟಿ ಚಿಂತನೆಯನ್ನು ಇಟ್ಟುಕೊಂಡು ಗ್ರಾಮದ ಅಭಿವೃದ್ಧಿಗೆ ಅವಿರತವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ಜನಮನವನ್ನು ಗೆದ್ದ ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಕರ್ಕೇರ ಇವರಿಗೆ ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ, ಅಭಿವೃದ್ಧಿ ಅಧಿಕಾರಿ ರಾಜಶೇಖರ ಶೆಟ್ಟಿ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಹಾಗೂ ಸಿಬ್ಬಂಧಿ ವರ್ಗ ಉಪಸ್ಥಿತರಿದ್ದು ಅಭಿನಂದಿಸಿ ಗೌರವ ಸಲ್ಲಿಸಿದರು.

Related posts

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya
error: Content is protected !!