April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.14 ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮದಿನದ ಗುರುವಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಲು ಬಹರೈನ್ ಮತ್ತು ದುಬೈಗೆ ಒಂದು ವಾರದ ಯಾತ್ರೆ ಕೈಗೊಂಡು ಅಲ್ಲಿಯ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಎಂದು ಗುರುದೇವ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya
error: Content is protected !!