38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.14 ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮದಿನದ ಗುರುವಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಲು ಬಹರೈನ್ ಮತ್ತು ದುಬೈಗೆ ಒಂದು ವಾರದ ಯಾತ್ರೆ ಕೈಗೊಂಡು ಅಲ್ಲಿಯ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಎಂದು ಗುರುದೇವ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya
error: Content is protected !!