ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಉಜಿರೆ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸೆ 19 ರಂದು ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ ಬೆಳಿಗ್ಗೆ 8 ರಿಂದ  108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ನಂತರ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.   

ಭಗವದ್ಭಕ್ತರು ಭಾಗವಹಿಸಿ ,ಪ್ರಸಾದ ಸ್ವೀಕರಿಸಿ ಶ್ರೀ ದೇವರ  ಅನುಗ್ರಹಕ್ಕೆ ಪಾತ್ರರಾಗುವಂತೆ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ವಿನಂತಿಸಿಕೊಂಡಿದೆ.

Leave a Comment

error: Content is protected !!