37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

ಉಜಿರೆ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸೆ 19 ರಂದು ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ ಬೆಳಿಗ್ಗೆ 8 ರಿಂದ  108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ನಂತರ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.   

ಭಗವದ್ಭಕ್ತರು ಭಾಗವಹಿಸಿ ,ಪ್ರಸಾದ ಸ್ವೀಕರಿಸಿ ಶ್ರೀ ದೇವರ  ಅನುಗ್ರಹಕ್ಕೆ ಪಾತ್ರರಾಗುವಂತೆ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ವಿನಂತಿಸಿಕೊಂಡಿದೆ.

Related posts

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya
error: Content is protected !!