33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

ಉಜಿರೆ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸೆ 19 ರಂದು ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ ಬೆಳಿಗ್ಗೆ 8 ರಿಂದ  108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ನಂತರ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.   

ಭಗವದ್ಭಕ್ತರು ಭಾಗವಹಿಸಿ ,ಪ್ರಸಾದ ಸ್ವೀಕರಿಸಿ ಶ್ರೀ ದೇವರ  ಅನುಗ್ರಹಕ್ಕೆ ಪಾತ್ರರಾಗುವಂತೆ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ವಿನಂತಿಸಿಕೊಂಡಿದೆ.

Related posts

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya
error: Content is protected !!