25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

ಬೆಳ್ತಂಗಡಿ: ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960 ರ ಅಡಿಯಲ್ಲಿ ರಾಜ್ಯದಲ್ಲಿ ನೋಂದಣಿಗೊಂಡಿರುವ ಸಂಘ ಸಂಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಇರುವ ಸಂಘ ಸಂಸ್ಥೆಗಳನ್ನು ಸಂಘಗಳ ಸದಸ್ಯರ ಹಿತದೃಷ್ಟಿಯಿಂದ ಮತ್ತೊಂದು ಬಾರಿ ದಂಡ ವಿಧಿಸಿ, ಷರತ್ತುಗಳಿಗೊಳಪಟ್ಟು ಅನುಮತಿ ನೀಡಲು ರಾಜ್ಯದ ಸಹಕಾರ ಇಲಾಖೆ ಆದೇಶ ಮಾಡಿದೆ.


ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಈಚೆಗೆ ಸಹಕಾರ ಸಚಿವ ರಾಜಣ್ಣ ಅವರಲ್ಲಿ ಆಗುತ್ತಿದ್ದ ಸಮಸ್ಯೆಯ ಬಗ್ಗೆ ವಿವರಿಸಿದ್ದರು. ಇದಕ್ಕೆ ಶೀಘ್ರವಾಗಿ ಸ್ಪಂದಿಸಿದ ಸಚಿವರು ಸಹಕಾರ ಸಂಘಗಳ ನಿಬಂಧಕರ ಮೂಲಕ ಆದೇಶ ಹೊರಡಿಸಿದ್ದಾರೆ.


5 ವರ್ಷಗಳಿಗೆ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೆ ಬಾಕಿ ಇರುವ ಸಂಘ ಸಂಸ್ಥೆಗಳು ಪ್ರತಿ ವರ್ಷಕ್ಕೆ ರೂ. ೩೦೦೦ ಹೆಚ್ಚುವರಿ ದಂಡ ಪಾವತಿಸಿ2024 ರ ಜೂ.30 ರೊಳಗೆ ಫೈಲಿಂಗ್ ಮಾಡಕೊಳ್ಳಬಹುದಾಗಿದೆ. ಸಂಘದ ಎಲ್ಲಾ ಆಡಳಿತ ಆಡಿಟ್ ವರದಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಿಲಾಗಿದೆ.

Related posts

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya
error: Content is protected !!