24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

ನಡ: ನಡಗುತ್ತು ಮನೆತನದ ಅನೀಷ್ ಜೈನ್ ಇವರು ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ್ದ ಕ್ರೀಡಾ ಸಮವಸ್ತ್ರಗಳನ್ನು ಸೆ.11 ರಂದು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.


ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೀಷ್ ಜೈನ್ ರವರು ಕ್ರೀಡಾ ತರಬೇತುದಾರ ಮಹಾವೀರ ಜೈನ್ ರವರ ಬೇಡಿಕೆಗೆ ತಕ್ಷಣ ಸ್ಪಂದಿಸಿ ಈ ಕೊಡುಗೆಯನ್ನು ನೀಡಿರುತ್ತಾರೆ.

ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದ ಅನೀಷ್ ಜೈನ್, ಪ್ರೌಢಶಾಲೆಗೆ ನಡಗುತ್ತು ನೀಡಿದ ಸಹಾಯವನ್ನು ಸ್ಮರಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಕೊಡುಗೆ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಸ್ಥಾಪಕ ಅಧ್ಯಕ್ಷ ರಾಜಶೇಖರ ಅಜ್ರಿ, ಕ್ರೀಡಾ ತರಬೇತುದಾರ ಮಹಾವೀರ ಜೈನ್, ಪತ್ರಕರ್ತರಾದ ಶಿಬಿ ಧರ್ಮಸ್ಥಳ, ಪ್ರಸಾದ್, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರುಗಳು ಉಪಸ್ಥಿತರಿದ್ದರು.

Related posts

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!