23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

ನಡ: ನಡಗುತ್ತು ಮನೆತನದ ಅನೀಷ್ ಜೈನ್ ಇವರು ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ್ದ ಕ್ರೀಡಾ ಸಮವಸ್ತ್ರಗಳನ್ನು ಸೆ.11 ರಂದು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.


ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೀಷ್ ಜೈನ್ ರವರು ಕ್ರೀಡಾ ತರಬೇತುದಾರ ಮಹಾವೀರ ಜೈನ್ ರವರ ಬೇಡಿಕೆಗೆ ತಕ್ಷಣ ಸ್ಪಂದಿಸಿ ಈ ಕೊಡುಗೆಯನ್ನು ನೀಡಿರುತ್ತಾರೆ.

ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದ ಅನೀಷ್ ಜೈನ್, ಪ್ರೌಢಶಾಲೆಗೆ ನಡಗುತ್ತು ನೀಡಿದ ಸಹಾಯವನ್ನು ಸ್ಮರಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಕೊಡುಗೆ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಸ್ಥಾಪಕ ಅಧ್ಯಕ್ಷ ರಾಜಶೇಖರ ಅಜ್ರಿ, ಕ್ರೀಡಾ ತರಬೇತುದಾರ ಮಹಾವೀರ ಜೈನ್, ಪತ್ರಕರ್ತರಾದ ಶಿಬಿ ಧರ್ಮಸ್ಥಳ, ಪ್ರಸಾದ್, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರುಗಳು ಉಪಸ್ಥಿತರಿದ್ದರು.

Related posts

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya
error: Content is protected !!