ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ಇದ್ದು ಶುಭಹಾರೈಸಿದರು. ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಪಿಲಾ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರ ಬ್ಯಾಂಕ್ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಗ್ಗೆ ವಿನಯರವರು ಮಾಹಿತಿ ನೀಡಿದರು.


ಸಂಜೀವಿನಿ ಎಮ್.ಬಿ.ಕೆ ವಾಣಿಶ್ರೀ, ಅಧ್ಯಕ್ಷೆ ಹೇಮಲತಾ, ಕಾರ್‍ಯಕರ್ತೆ ರೋಹಿಣ, ಅಂಗನವಾಡಿ ಕಾರ್‍ಯಕರ್ತೆಯರು, ಸರ್ವ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿದರು.


ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಚಂದ್ರಕಾಂತಿ ಪುನರಾಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಮಮತ, ಕೋಶಾಧಿಕಾರಿಯಾಗಿ ಲಕ್ಷ್ಮೀ ಆಯ್ಕೆಯಾದರು.
ಕವಿತಾ ವರದಿ ವಾಚಿಸಿ, ಅಂ.ಕಾರ್‍ಯಕರ್ತೆ ಶಶಿಕಲಾ ಕಾರ್‍ಯಕ್ರಮ ನಿರೂಪಿಸಿ, ಪಾಸು ವಂದಿಸಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿಯಲ್ಲಿ ಉದ್ಯೋಗಾವಕಾಶ ಸೆ.1ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya
error: Content is protected !!