25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ಇದ್ದು ಶುಭಹಾರೈಸಿದರು. ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಪಿಲಾ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರ ಬ್ಯಾಂಕ್ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಗ್ಗೆ ವಿನಯರವರು ಮಾಹಿತಿ ನೀಡಿದರು.


ಸಂಜೀವಿನಿ ಎಮ್.ಬಿ.ಕೆ ವಾಣಿಶ್ರೀ, ಅಧ್ಯಕ್ಷೆ ಹೇಮಲತಾ, ಕಾರ್‍ಯಕರ್ತೆ ರೋಹಿಣ, ಅಂಗನವಾಡಿ ಕಾರ್‍ಯಕರ್ತೆಯರು, ಸರ್ವ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿದರು.


ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಚಂದ್ರಕಾಂತಿ ಪುನರಾಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಮಮತ, ಕೋಶಾಧಿಕಾರಿಯಾಗಿ ಲಕ್ಷ್ಮೀ ಆಯ್ಕೆಯಾದರು.
ಕವಿತಾ ವರದಿ ವಾಚಿಸಿ, ಅಂ.ಕಾರ್‍ಯಕರ್ತೆ ಶಶಿಕಲಾ ಕಾರ್‍ಯಕ್ರಮ ನಿರೂಪಿಸಿ, ಪಾಸು ವಂದಿಸಿದರು.

Related posts

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya
error: Content is protected !!