23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ಇದ್ದು ಶುಭಹಾರೈಸಿದರು. ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಪಿಲಾ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರ ಬ್ಯಾಂಕ್ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಗ್ಗೆ ವಿನಯರವರು ಮಾಹಿತಿ ನೀಡಿದರು.


ಸಂಜೀವಿನಿ ಎಮ್.ಬಿ.ಕೆ ವಾಣಿಶ್ರೀ, ಅಧ್ಯಕ್ಷೆ ಹೇಮಲತಾ, ಕಾರ್‍ಯಕರ್ತೆ ರೋಹಿಣ, ಅಂಗನವಾಡಿ ಕಾರ್‍ಯಕರ್ತೆಯರು, ಸರ್ವ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿದರು.


ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಚಂದ್ರಕಾಂತಿ ಪುನರಾಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಮಮತ, ಕೋಶಾಧಿಕಾರಿಯಾಗಿ ಲಕ್ಷ್ಮೀ ಆಯ್ಕೆಯಾದರು.
ಕವಿತಾ ವರದಿ ವಾಚಿಸಿ, ಅಂ.ಕಾರ್‍ಯಕರ್ತೆ ಶಶಿಕಲಾ ಕಾರ್‍ಯಕ್ರಮ ನಿರೂಪಿಸಿ, ಪಾಸು ವಂದಿಸಿದರು.

Related posts

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya
error: Content is protected !!