25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಓಡಿಲ್ನಾಳ ಇಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಅರಣ್ಯ ಪರಿಸರ ಜೀವಿಶಾಸ್ತ್ರ ಇಲಾಖೆ ಹಾಗೂ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಸ್ಯ ಶ್ಯಾಮಲ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಸೆ.11 ರಂದು ನಡೆಸಲಾಯಿತು.

ಡಿ ಡಿ ಪಿ ಐ ದಯಾನಂದ ರಾಮಚಂದ್ರ ನಾಯ್ಕ್ ಇವರ ಮುಂದಾಳತ್ವದಲ್ಲಿ, ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಆರ್ ಎಫ್ ಕುಮಾರಿ ವಿದ್ಯಾ , ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಶೆಟ್ಟಿ , ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ಕುವೆಟ್ಟು ಗ್ರಾ ಪಂ ಸದಸ್ಯರಾದ ಲಕ್ಷ್ಮಿಕಾಂತ್ ಶೆಟ್ಟಿ ಮೂಡೈಲು. ಆನಂದಿ ಮದ್ದಡ್ಕ, ಶಿಕ್ಷಣ ಸಂಯೋಜಕರಾದ ಸಿದ್ದಲಿಂಗಸ್ವಾಮಿ, ಗುರುವಾಯನಕೆರೆ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಉಪಾಧ್ಯಕ್ಷೆ ಶಮೀಮ, ಸದಸ್ಯರಾದ ಶೀಲಾ , ಪ್ರಮೀಳಾ, ಜಾಸ್ಮಿನ್, ಚಿತ್ರ , ದೂಜ ಕೆ, ಸುರೇಶ್ ಆಚಾರಿ, ರಫೀಕ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್ ಡಿಸೋಜ ನಾನಾಡಿ, ಶಾಲಾ ಮುಖ್ಯೋಪಾಧ್ಯಾಯನಿ ಉಷಾ ಪಿ, ಶಾಲಾ ಅಭಿಮಾನಿಗಳಾದ ನಾರಾಯಣ ಭಟ್ ನಡುಮನೆ, ಪೂವಪ್ಪ ಭಂಡಾರಿ ಪಣೆಜಾಲು, ಪೋಷಕ ವೃಂದ, ಸಹ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು , ಅಡುಗೆ ಸಿಬಂದಿಗಳು ಉಪಸ್ಥಿತರಿದ್ದರು.

Related posts

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!