23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್‌ ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಅದೇ ರೀತಿ ಅವರು ದ.ಕ.ಜಿಲ್ಲಾಧಿಕಾರಿಯವರಿಗೂ ಮನವಿ ಪತ್ರವನ್ನು ನೀಡಿದ್ದಾರೆ.

Related posts

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!