April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್‌ ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಅದೇ ರೀತಿ ಅವರು ದ.ಕ.ಜಿಲ್ಲಾಧಿಕಾರಿಯವರಿಗೂ ಮನವಿ ಪತ್ರವನ್ನು ನೀಡಿದ್ದಾರೆ.

Related posts

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!