22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್‌ ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಅದೇ ರೀತಿ ಅವರು ದ.ಕ.ಜಿಲ್ಲಾಧಿಕಾರಿಯವರಿಗೂ ಮನವಿ ಪತ್ರವನ್ನು ನೀಡಿದ್ದಾರೆ.

Related posts

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!