27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

ಬೆಳ್ತಂಗಡಿ: ಪುತ್ತೂರಿನ ಪ್ರಸಿದ್ಧ ಅಕ್ಷಯ ಕಾಲೇಜಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡುವ ಗುರು ಪುರಸ್ಕಾರ 2023ಕ್ಕೆ ಡಾ.ರವೀಶ್ ಪಡುಮಲೆ ಆಯ್ಕೆಯಾಗಿದ್ದರು ಮತ್ತು ಇಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಸಾಧಕ ಶಿಕ್ಷಕರ ಗುರುಪುರಸ್ಕಾರ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಹಾಗೂ ಭಾಗವಹಿಸಿದ ಗಣ್ಯರು ಪುರಸ್ಕಾರ ನೀಡಿ ಸನ್ಮಾನಿಸಿದರು.

Related posts

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!