25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!