September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಲಾಯಿಲ ಭೂ ಪರಿವರ್ತನೆಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್: ಲೋಕಾಯುಕ್ತದಲ್ಲಿ ದೂರು ದಾಖಲು

Suddi Udaya
error: Content is protected !!