July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

ಮಡಂತ್ಯಾರು: ಕಳೆದ 30 ತಿಂಗಳ ಅವಧಿಯಲ್ಲಿ ದೂರದೃಷ್ಟಿ ಚಿಂತನೆಯನ್ನು ಇಟ್ಟುಕೊಂಡು ಗ್ರಾಮದ ಅಭಿವೃದ್ಧಿಗೆ ಅವಿರತವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ಜನಮನವನ್ನು ಗೆದ್ದ ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಕರ್ಕೇರ ಇವರಿಗೆ ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ, ಅಭಿವೃದ್ಧಿ ಅಧಿಕಾರಿ ರಾಜಶೇಖರ ಶೆಟ್ಟಿ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಹಾಗೂ ಸಿಬ್ಬಂಧಿ ವರ್ಗ ಉಪಸ್ಥಿತರಿದ್ದು ಅಭಿನಂದಿಸಿ ಗೌರವ ಸಲ್ಲಿಸಿದರು.

Related posts

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಭವಿಷ್ಯದ ಮಾರ್ಗಸೂಚಿ ರೂಪಿಸಲು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಸಮಿತಿ ಹಾಗೂ ಧರ್ಮಗುರುಗಳ ಸಮ್ಮೇಳನ

Suddi Udaya
error: Content is protected !!