23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿ 13ನೇ ರಾಂಕ್ ನೊಂದಿಗೆ ಚಾರ್ವಿ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಉದಯವಾಣಿಯ ಗುರು ಮುಂಡಾಜೆ ಮತ್ತು ವಾಣಿ ದಂಪತಿಯ ಪುತ್ರಿಯಾಗಿರುವ ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿಯಾಗಿರುತ್ತಾರೆ.


ಡಿ. 30 ರಂದು ರಾಷ್ಟ್ರ ಮಟ್ಟದ ಸ್ಪರ್ಧೆ‌ ಕೊಯಂಬತ್ತೂರಿನಲ್ಲಿ ನಡೆಯಲಿದೆ.

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!