ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

ಪುಂಜಾಲಕಟ್ಟೆ: ಶ್ರೀ ರಾಮಾಂಜನೇಯ ಭಜನ ಮಂದಿರ (ರಿ )ಪುಂಜಾಲಕಟ್ಟೆ ಇಲ್ಲಿ ನಡೆದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಸಾವಿರಾರು ಭಜಕರಿಗೆ ಕುಣಿತ ಭಜನಾ ತರಬೇತಿಯನ್ನು ಸೇವಾ ರೂಪದಲ್ಲಿ ನೀಡುತ್ತಿರುವ ಭಜನಾ ಸಾಧಕ ವಿ ಹರೀಶ್ ನೆರಿಯ ಹಾಗೂ ಸಂದೇಶ್ ಮದ್ದಡ್ಕ ರವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರೋಪ ಸಮಾರಂಭ ದಲ್ಲಿ ಪಿಲಾತಾಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ಯೋಗೇಂದ್ರ ಕುಮಂಗಿಲ, ನಾರಾಯಣ ಗುರು ವಶತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಅಧ್ಯಕ್ಷರಾದ ಯಶೋಧರ ನಾಕುನಾಡು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Related posts

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya
error: Content is protected !!