23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದಲ್ಲಿ ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಯಾವುದೋ ಕಾಡು ಪ್ರಾಣಿಯನ್ನು ನುಂಗಿದ ಸ್ಥಿತಿಯಲ್ಲಿದ್ದು ಹೆಬ್ಬಾವನ್ನು ರಕ್ಷಣೆ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಇಗಾಗಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದೆ ಎಂದು ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭಕರ ಪೂಜಾರಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!