September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಸೆ.11ರಂದು ಶ್ರೀ ರಾಮ ಪದವಿ ಪೂರ್ವ ಕಾಲೇಜು ಹನುಮಾನ್ ನಗರ ಕಲ್ಲಡ್ಕದಲ್ಲಿ ನಡೆಯಿತು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ಭಾಗವಹಿಸಿ, ವಯೋಮಾನ -19ರ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಕು.ಶರಣ್ಯ, ವಿಜಯಲಕ್ಷ್ಮಿ, ಯುವಶ್ರೀ ಜೈನ್, ಹರ್ಷಿತಾ , ಪೃಥ್ವಿ ಭಾಗವಹಿಸಿರುತ್ತಾರೆ.
ಪೃಥ್ವಿ ದ್ವಿತೀಯ ಸ್ಥಾನ ಗಳಿಸಿ ಹಾಗೂ ಹರ್ಷಿತ ಐದನೇ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಸಂದೇಶ್ ಪೂಂಜ ತರಭೇತಿಯನ್ನು ನೀಡಿರುತ್ತಾರೆ.

Related posts

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya
error: Content is protected !!