September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

ಬೆಳ್ತಂಗಡಿ: ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಟಿ ಸಿ ಮಂಜನಾಯ್ಕ ರವರು ಸೆ.12 ರಂದು ಆಸ್ಪತ್ರೆಯ ಶೆಡ್ಡಿನಲ್ಲಿ ಎಂದಿನಂತೆ ಬೆಳಿಗ್ಗೆ ಬೈಕ್ (KA 21 U 6849) ಹೋಂಡಾ ಶೈನ್ ಬೈಕ್ ನ್ನು ನಿಲ್ಲಿಸಿ ತೆರಳಿದ್ದು, ವಾಪಾಸು ರಾತ್ರಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದೆ.

ಕಳುವಾದ ಬೈಕಿನ ಅಂದಾಜು ಮೌಲ್ಯ ಸುಮಾರು ರೂ. 35,000 ಎಂದು ಅಂದಾಜಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!