March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya
error: Content is protected !!