September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ಸಭೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya
error: Content is protected !!