July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya
error: Content is protected !!