25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya
error: Content is protected !!