ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

ಪುಂಜಾಲಕಟ್ಟೆ: ಶ್ರೀ ರಾಮಾಂಜನೇಯ ಭಜನ ಮಂದಿರ (ರಿ )ಪುಂಜಾಲಕಟ್ಟೆ ಇಲ್ಲಿ ನಡೆದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಸಾವಿರಾರು ಭಜಕರಿಗೆ ಕುಣಿತ ಭಜನಾ ತರಬೇತಿಯನ್ನು ಸೇವಾ ರೂಪದಲ್ಲಿ ನೀಡುತ್ತಿರುವ ಭಜನಾ ಸಾಧಕ ವಿ ಹರೀಶ್ ನೆರಿಯ ಹಾಗೂ ಸಂದೇಶ್ ಮದ್ದಡ್ಕ ರವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರೋಪ ಸಮಾರಂಭ ದಲ್ಲಿ ಪಿಲಾತಾಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ಯೋಗೇಂದ್ರ ಕುಮಂಗಿಲ, ನಾರಾಯಣ ಗುರು ವಶತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಅಧ್ಯಕ್ಷರಾದ ಯಶೋಧರ ನಾಕುನಾಡು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya
error: Content is protected !!