25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

ಪುಂಜಾಲಕಟ್ಟೆ: ಶ್ರೀ ರಾಮಾಂಜನೇಯ ಭಜನ ಮಂದಿರ (ರಿ )ಪುಂಜಾಲಕಟ್ಟೆ ಇಲ್ಲಿ ನಡೆದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಸಾವಿರಾರು ಭಜಕರಿಗೆ ಕುಣಿತ ಭಜನಾ ತರಬೇತಿಯನ್ನು ಸೇವಾ ರೂಪದಲ್ಲಿ ನೀಡುತ್ತಿರುವ ಭಜನಾ ಸಾಧಕ ವಿ ಹರೀಶ್ ನೆರಿಯ ಹಾಗೂ ಸಂದೇಶ್ ಮದ್ದಡ್ಕ ರವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರೋಪ ಸಮಾರಂಭ ದಲ್ಲಿ ಪಿಲಾತಾಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ಯೋಗೇಂದ್ರ ಕುಮಂಗಿಲ, ನಾರಾಯಣ ಗುರು ವಶತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಅಧ್ಯಕ್ಷರಾದ ಯಶೋಧರ ನಾಕುನಾಡು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!