37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.13 ರಂದು ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.

ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ರವರು ಹವಾಮಾನ ಆಧಾರಿತ ಬೆಳೆ ವಿಮೆಯ ಬಗ್ಗೆ ಮಾಹಿತಿ ನೀಡಿದರು.

ಸಂಘದ ವತಿಯಿಂದ ವಿಶೇಷ ಸಾಧನೆ ಮಾಡಿದ ಉಮೇಶ್ ಗೌಡ ಬಡಕೈಲು, ಚಿನ್ನಮ್ಮ ಗುಂಪಕಲ್ಲು, ಹೊನ್ನಪ್ಪ ಗೌಡ ಪೂವಾಜೆ, ವೆಂಕಪ್ಪ ಗೌಡ ಕೇಚೋಡಿ, ಆನಂದ ಗೌಡ, ಕುಸುಮಾವತಿ, ಭವ್ಯ ಆಲಂಬಿಲ, ಪ್ರಸನ್ನ ಕುಮಾರ್ ಕಂರ್ಬಿಲ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಸದಸ್ಯರ ಮಕ್ಕಳಾದ ಕಳೆದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾದ ನಿರೀಕ್ಷ, ಭರತೇಶ್, ಅನನ್ಯ, ಹರ್ಷಿತ, ಸುಜಯ, ಸಂದೀಪ್, ನಿಧಿ ಎ, ಅನನ್ಯ, ಪೂಜಾ, ವಿಜೇತ್, ಭವ್ಯಶ್ರೀ, ರೂಪೇಶ್ ಆರ್, ದೀಕ್ಷಿತಾ, ಹಿಶಾ ಇವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ವಾರ್ಷಿಕ ವರದಿ ಮಂಡಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಈಶ್ವರ ಭಟ್ ಕೆ., ನಿರ್ದೇಶಕರುಗಳಾದ ಜಾರಪ್ಪ ಗೌಡ ಎಸ್, ಮಹಾಬಲ ಶೆಟ್ಟಿ, ಪದ್ಮನಾಭ ಗೌಡ, ವಿಶ್ವನಾಥ ಕೆ., ವಿಠಲ ಭಂಡಾರಿ, ಶ್ರೀಮತಿ ಪ್ರೇಮಾವತಿ , ವೇದಾವತಿ, ವಿಶ್ವನಾಥ ಎಂ.ಕೆ., ಕೇಶವ ಕೆ. , ಮೋನಪ್ಪ ಬಿ ಉಪಸ್ಥಿತರಿದ್ದರು.

Related posts

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!