April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಸೆ.12 ರಂದು ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆಯನ್ನು ಹಮ್ಮಿಕೊಳ್ಳಲಾಗಿತ್ತು.

‘ನಿರಂತರ’ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ.

ಹಿರಿಯ ಸಾಹಿತಿ ಜೋಗಿ ಕೃತಿ ಬಿಡುಗಡೆ ಮಾಡಿದರು. ಜಿ ಎನ್ ಮೋಹನ್ ಕೃತಿ ಕುರಿತು ಮಾತನಾಡಿದರು. ಕನ್ನಡ ಚಳವಳಿಯ ಹಿರಿಯರಾದ ರಾ ನಂ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಪ್ನ ಪುಸ್ತಕ ಮಳಿಗೆಯ ಕನ್ನಡ ವಿಭಾಗದ ಮುಖ್ಯಸ್ಥರಾದ ಆರ್ ದೊಡ್ಡೆಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆ ಅವರು ಮಾತನಾಡಿದರು. ಪ್ರಕಾಶಕರಾದ ಚಂದ್ರಕೀರ್ತಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya
error: Content is protected !!