April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

ಬೆಳ್ತಂಗಡಿ: ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಟಿ ಸಿ ಮಂಜನಾಯ್ಕ ರವರು ಸೆ.12 ರಂದು ಆಸ್ಪತ್ರೆಯ ಶೆಡ್ಡಿನಲ್ಲಿ ಎಂದಿನಂತೆ ಬೆಳಿಗ್ಗೆ ಬೈಕ್ (KA 21 U 6849) ಹೋಂಡಾ ಶೈನ್ ಬೈಕ್ ನ್ನು ನಿಲ್ಲಿಸಿ ತೆರಳಿದ್ದು, ವಾಪಾಸು ರಾತ್ರಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದೆ.

ಕಳುವಾದ ಬೈಕಿನ ಅಂದಾಜು ಮೌಲ್ಯ ಸುಮಾರು ರೂ. 35,000 ಎಂದು ಅಂದಾಜಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya
error: Content is protected !!