September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು  ಸೆ.13ರಂದು ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷರಾದ ಅಜಿತ್ ಆರಿಗರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ವರ್ಷ ರೂ. 1.43 ಕೋಟಿ ವ್ಯವಹಾರ, ರೂ. 54.22 ಲಕ್ಷ ನಿವ್ವಳ ಲಾಭ ಗಳಿಸಿದ್ದು ಶೇ 12 ಡಿವಿಡೆಂಟ್ ಘೋಷಿಸಿದರು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಅತಿ ಹೆಚ್ಚು ಪಿಗ್ಮಿ ಸಂಗ್ರಹಕರಾದ ರಾಮದೇವಿ, ಪ್ರೇಮರವರನ್ನು ಹಾಗೂ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತ್ತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಕುಮಾರ್ ವಾರ್ಷಿಕ ವರದಿ ಮಂಡಿಸಿದರು.  ಸಂಘದ ಉಪಾಧ್ಯಕ್ಷೆ ಗಣೇಶ್ ಭಂಡಾರಿ, ನಿರ್ದೇಶಕರುಗಳಾದ ಮುನಿರಾಜ್ ಅಜ್ರಿ, ಪುರಂದರ, ರಾಧಾ, ನಾರಾಯಣ ಆಚಾರ್, ಅಶೋಕ್ ರೈ. ಶ್ರೀನಾಥ್ ಕೆ.ಎಮ್, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ, ಹರಿಯಪ್ಪ ನಾಯ್ಕ್, ಪ್ರೇಮ., ಡಿ.ಸಿ.ಸಿ. ಪ್ರತಿನಿಧಿ ಸಂದೇಶ್, ಸಂಘದ ಸದಸ್ಯರು, ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಗಣೇಶ್ ಸ್ವಾಗತಿಸಿ ನಿರ್ದೇಶಕರಾದ ಶ್ರೀನಾಥ್ ಕೆ.ಎಮ್. ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya
error: Content is protected !!