24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ಆಚರಿಸಲಾಯಿತು.

ಪೌಷ್ಟಿಕ ಆಹಾರದ ಬಗ್ಗೆ ಸಿ.ಹೆಚ್.ಒ ವೇದಾವತಿಯವರು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆಯಾದ ಜಯಲಕ್ಷ್ಮಿ ಅವರ ಸಹಕರಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಅಕ್ಷತರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅಂಗನವಾಡಿ ಕೇಂದ್ರದ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು. ಕೇಂದ್ರದ ಶಿಕ್ಷಕಿಯಾದ ಪವಿತ್ರ ರವರು ಕಾರ್ಯಕ್ರಮ ನಿರೂಪಿಸಿ ಸಹಾಯಕರಾದ ಲವಿನ ಡಿಸೋಜರವರು ಧನ್ಯವಾದವಿತ್ತರು.

Related posts

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya
error: Content is protected !!