23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!