September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಉಜಿರೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya
error: Content is protected !!