25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya
error: Content is protected !!