25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya
error: Content is protected !!