July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya
error: Content is protected !!