24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ), ವತಿಯಿಂದ ದ.ಕ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆಗೆ 45 ದ್ರವಸಾರಜನಕ ಜಾಡಿಗಳ ವಿತರಣಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೆ. 13 ರಂದು ನಡೆಯಿತು.

ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ದ್ರವಸಾರಜನಕ, ಜಾಡಿಗಳ ವಿತರಣೆಯನ್ನು ಮಾಡಿದರು.

ಮುಖ್ಯ ಅತಿಥಿಗಳಾಗಿ ಎಸ್.ಕೆ.ಆರ್.ಡಿ.ಪಿ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಹೆಚ್ ಮಂಜುನಾಥ್, ಎಸ್.ಕೆ.ಆರ್.ಡಿ.ಪಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಉಪನಿರ್ದೇಶಕರು ಶಾಂತರಾಮ್ ಆರ್, ಪೈ, ಎಸ್.ಕೆ.ಆರ್.ಡಿ.ಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ , ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀನಿವಾಸ್ ರಾವ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ನಿರ್ದೇಶಕ ಜನಾರ್ದನ್, ಇಲಾಖೆಯ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


ಪ್ರಾದೇಶಿಕ ನಿದೇ೯ಶಕ ಆನಂದ ಸುವರ್ಣ ಸ್ವಾಗತಿಸಿದರು. ನಿದೇ೯ಶಕ ಶಿವಾನಂದ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಮುದಾಯ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್ ಧನ್ಯವಾದವಿತ್ತರು.

Related posts

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya
error: Content is protected !!