22.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

ಉಜಿರೆ : ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಉಜಿರೆ ಗ್ರಾಮದ ಗುರಿಪಳ್ಳದ ಕೊಡ್ಡೋಲು ನಿವಾಸಿಯಾಗಿರುವ ಸದಾಶಿವ ಗೌಡ ಇವರ ಪುತ್ರಿ ಅರ್ಚನಾ ಗೌಡ ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಇವರು ಲಕ್ನೋದಲ್ಲಿ ನಡೆಯಲಿರುವ ತರಬೇತಿಯಲ್ಲಿ ಭಾಗವಹಿಸಿದ ನಂತರ ರಾಜಾಸ್ಥಾನದ ಅಲ್ವರ್ ಗೆ ನೇಮಕಾತಿ ಹೊಂದಲಿದ್ದಾರೆ. ಇವರು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಪೂರೈಸಿದ್ದು. ಹದಿಮೂರು ಬಾರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದು ಎರಡು ಬಾರಿ ನಾಯಕರಾಗಿ ಆಯ್ಕೆಯಾಗಿದ್ದರು ಪ್ರಸಕ್ತ ಕರ್ನಾಟಕದ ಟಾಪ್ ರೈಡರ್ ಆಗಿರುತ್ತಾರೆ.

Related posts

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!