22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

ಉಜಿರೆ : ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಉಜಿರೆ ಗ್ರಾಮದ ಗುರಿಪಳ್ಳದ ಕೊಡ್ಡೋಲು ನಿವಾಸಿಯಾಗಿರುವ ಸದಾಶಿವ ಗೌಡ ಇವರ ಪುತ್ರಿ ಅರ್ಚನಾ ಗೌಡ ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಇವರು ಲಕ್ನೋದಲ್ಲಿ ನಡೆಯಲಿರುವ ತರಬೇತಿಯಲ್ಲಿ ಭಾಗವಹಿಸಿದ ನಂತರ ರಾಜಾಸ್ಥಾನದ ಅಲ್ವರ್ ಗೆ ನೇಮಕಾತಿ ಹೊಂದಲಿದ್ದಾರೆ. ಇವರು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಪೂರೈಸಿದ್ದು. ಹದಿಮೂರು ಬಾರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದು ಎರಡು ಬಾರಿ ನಾಯಕರಾಗಿ ಆಯ್ಕೆಯಾಗಿದ್ದರು ಪ್ರಸಕ್ತ ಕರ್ನಾಟಕದ ಟಾಪ್ ರೈಡರ್ ಆಗಿರುತ್ತಾರೆ.

Related posts

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!