25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

ಉಜಿರೆ: ಉಜಿರೆ ಸಮೀಪದ ಟಿಬಿ ಕ್ರಾಸ್ ಬಳಿ ರಿಕ್ಷಾ, ಟೆಂಪೋ, ಹಾಗೂ ಲಾರಿ ನಡುವೆ ಸರಣಿ ಅಪಘಾತವಾದ ಘಟನೆ ಸೆ.13 ರಂದು ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ರಿಕ್ಷಾವೊಂದಕ್ಕೆ ಟಿಬಿ ಕ್ರಾಸ್ ಬಳಿ ಹಿಂಬದಿಯಿಂದ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಎದುರಿನಲ್ಲಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಜಖಂಗೊಂಡು ರಿಕ್ಷಾದ ಡ್ರೈವರ್ ಸಹಿತ ಮೂವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಗಂಭೀರ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Related posts

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya
error: Content is protected !!