July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದಲ್ಲಿ ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಯಾವುದೋ ಕಾಡು ಪ್ರಾಣಿಯನ್ನು ನುಂಗಿದ ಸ್ಥಿತಿಯಲ್ಲಿದ್ದು ಹೆಬ್ಬಾವನ್ನು ರಕ್ಷಣೆ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಇಗಾಗಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದೆ ಎಂದು ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭಕರ ಪೂಜಾರಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

Related posts

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!