23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಸೆ.12 ರಂದು ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆಯನ್ನು ಹಮ್ಮಿಕೊಳ್ಳಲಾಗಿತ್ತು.

‘ನಿರಂತರ’ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ.

ಹಿರಿಯ ಸಾಹಿತಿ ಜೋಗಿ ಕೃತಿ ಬಿಡುಗಡೆ ಮಾಡಿದರು. ಜಿ ಎನ್ ಮೋಹನ್ ಕೃತಿ ಕುರಿತು ಮಾತನಾಡಿದರು. ಕನ್ನಡ ಚಳವಳಿಯ ಹಿರಿಯರಾದ ರಾ ನಂ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಪ್ನ ಪುಸ್ತಕ ಮಳಿಗೆಯ ಕನ್ನಡ ವಿಭಾಗದ ಮುಖ್ಯಸ್ಥರಾದ ಆರ್ ದೊಡ್ಡೆಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆ ಅವರು ಮಾತನಾಡಿದರು. ಪ್ರಕಾಶಕರಾದ ಚಂದ್ರಕೀರ್ತಿ ಉಪಸ್ಥಿತರಿದ್ದರು.

Related posts

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya
error: Content is protected !!