23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ಆಚರಿಸಲಾಯಿತು.

ಪೌಷ್ಟಿಕ ಆಹಾರದ ಬಗ್ಗೆ ಸಿ.ಹೆಚ್.ಒ ವೇದಾವತಿಯವರು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆಯಾದ ಜಯಲಕ್ಷ್ಮಿ ಅವರ ಸಹಕರಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಅಕ್ಷತರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅಂಗನವಾಡಿ ಕೇಂದ್ರದ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು. ಕೇಂದ್ರದ ಶಿಕ್ಷಕಿಯಾದ ಪವಿತ್ರ ರವರು ಕಾರ್ಯಕ್ರಮ ನಿರೂಪಿಸಿ ಸಹಾಯಕರಾದ ಲವಿನ ಡಿಸೋಜರವರು ಧನ್ಯವಾದವಿತ್ತರು.

Related posts

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya
error: Content is protected !!